Featured

ಕೊಳಕು ಪರಿಸರ ಮತ್ತು ಕೆಸರಿನಲ್ಲೇ ಕಮಲ ಅರಳುತ್ತದೆ ಎಂಬುದನ್ನು ನೀವು ಮರೆಯಬೇಡಿ : ಪ್ರಧಾನಿ ಮೋದಿ -Vishwanews24

ವಾರಾಣಾಸಿ,- ವಿರೋಧ ಪಕ್ಷದವರು ನನ್ನ ವಿರುದ್ಧ ಮಾಡುವ ಆರೋಪಗಳು ಮತ್ತು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಕೊಳಕು ಪರಿಸರ ಮತ್ತು ಕೆಸರಿನಲ್ಲೇ ಕಮಲ ಅರಳುತ್ತದೆ ಎಂಬುದನ್ನು ನೀವು ಮರೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

ವಾರಾಣಾಸಿಯಲ್ಲಿ  ಬಿಜೆಪಿ ಹಿರಿಯ ಕಾರ್ಯಕರ್ತರೊಂದಿಗೆ ಮಾತನಾಡಿದ ಮೋದಿ ಈ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುವರ ಅಭ್ಯರ್ಥಿಗಳು ಸಹ ನಮ್ಮ ಮಿತ್ರರರೇ ಹೊರತು ಶತ್ರುಗಳಲ್ಲ, ಅವರು ಬೇರೆ ಪಕ್ಷದಲ್ಲಿ ಇದ್ದಾರೆ ಅಷ್ಟೆ ಎಂದು ತಿಳಿಸಿದರು.

ನನ್ನ ಬಗ್ಗೆ ವ್ಯಾಪಕ ಟೀಕೆಗಳು, ಆರೋಪಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ನೀವು ಕೋಪಗೊಳ್ಳಬೇಡಿ ಮತ್ತು ಚಿಂತಿಸ ಬೇಡಿ ಇಂತಹ ಟೀಕೆಗಳನ್ನು ನನ್ನ ಸಾಮಾಜಿಕ ಜಾಲತಾಣಕ್ಕೆ ಫೋಸ್ಟ್ ಮಾಡಿಬಿಡಿ ಎಂದು ಕಾರ್ಯಕರ್ತರಿಗೆ ಪ್ರಧಾನಿ ಸಲಹೆ ಮಾಡಿದರು.

ನಾನು ಶ್ರೀಮಂತಿಕೆ ಹಿನ್ನೆಲೆಯಿಂದ ಬಂದವನಲ್ಲ, ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಕಾರ್ಯಕರ್ತ. ನಿಮ್ಮೆಲ್ಲರ ಪರಿಶ್ರಮ ಮತ್ತು ಸಹನೆಗೆ ಬೆಲೆ ಕಟ್ಟಲಾಗದು, ಕಾರ್ಯಕರ್ತರು ಮತ್ತು ಜನರು ಪಕ್ಷ ಮತ್ತು ನನ್ನ ಮೇಲೆ ತೋರಿರುವ ಪ್ರೀತಿ, ವಿಶ್ವಾಸಕ್ಕೆ ನಾನು ತುಂಬಾ ಆಭಾರಿಯಾಗಿದ್ದೇನೆ ಎಂದು ಮೋದಿ ಭಾವೋದ್ವೇಗದಿಂದ ನುಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago