ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೇಟೆಭಾಗದ ವಾರ್ಡಿನಲ್ಲಿ ಕೊಳಚೆನೀರುಗಳ ಬಗ್ಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸದಿರುವ ನಿರ್ಮಾಣಗೊಂಡಿರುವ ಹೋಟೆಲ್ ಹಾಗೂ ವಸತಿ ಸಂಕಿರ್ಣದ ಲೈಸೆನ್ಸ್ ರದ್ದು ಮಾಡುವಂತೆ ಬುಧವಾರ ನಡೆದ ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆ ಅಶ್ವಿನಿ ಅಧ್ಯಕ್ಷರಾದ ಅನಿಲ್ ಕುಮಾರ್ ಮತ್ತು ಮುಖ್ಯಧಿಕಾರಿ ವೆಂಕಟೇಶ ನಾವುಡರಿಗೆ ಆಗ್ರಹಿಸಿದರು.
ಕಾಪು ಪೇಟೆ ವಾರ್ಡಿನ ಇಂತಹ ಸಮಸ್ಯೆಗಳಿಂದ ಪಡುಭಾಗದ ಗ್ರಾಮಸ್ಥರಿಗೆ ಭಾರಿ ಸಮಸ್ಯೆ ಉಂಟಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರು ಸ್ಪಂದಿಸಿದೆ ಇರುವುದರಿಂದ ಮುಂದಿನ ದಿನದಲ್ಲಿ ಗ್ರಾಮಸ್ಥರ ಹೋರಾಟದಲ್ಲಿ ಕೈಜೋಡಿಸುವುದಾಗಿ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…