ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೇಟೆಭಾಗದ ವಾರ್ಡಿನಲ್ಲಿ ಕೊಳಚೆನೀರುಗಳ ಬಗ್ಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸದಿರುವ ನಿರ್ಮಾಣಗೊಂಡಿರುವ ಹೋಟೆಲ್ ಹಾಗೂ ವಸತಿ ಸಂಕಿರ್ಣದ ಲೈಸೆನ್ಸ್ ರದ್ದು ಮಾಡುವಂತೆ ಬುಧವಾರ ನಡೆದ ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆ ಅಶ್ವಿನಿ ಅಧ್ಯಕ್ಷರಾದ ಅನಿಲ್ ಕುಮಾರ್ ಮತ್ತು ಮುಖ್ಯಧಿಕಾರಿ ವೆಂಕಟೇಶ ನಾವುಡರಿಗೆ ಆಗ್ರಹಿಸಿದರು.
ಕಾಪು ಪೇಟೆ ವಾರ್ಡಿನ ಇಂತಹ ಸಮಸ್ಯೆಗಳಿಂದ ಪಡುಭಾಗದ ಗ್ರಾಮಸ್ಥರಿಗೆ ಭಾರಿ ಸಮಸ್ಯೆ ಉಂಟಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರು ಸ್ಪಂದಿಸಿದೆ ಇರುವುದರಿಂದ ಮುಂದಿನ ದಿನದಲ್ಲಿ ಗ್ರಾಮಸ್ಥರ ಹೋರಾಟದಲ್ಲಿ ಕೈಜೋಡಿಸುವುದಾಗಿ ಹೇಳಿದರು.
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…