Featured

ಕೊವಿಡ್‌ನಿಂದ ಮೃತಪಟ್ಟ ಬಿಪಿಎಲ್‌ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ -Vishwanews24

ಕೊವಿಡ್‌ನಿಂದ ಮೃತಪಟ್ಟ ಬಿಪಿಎಲ್‌ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ -Vishwanews24

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೂ.೧೪ ರ ಸೋಮವಾರ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಹೇಳಿದ್ದಾರೆ

ಪರಿಹಾರವು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. ಬಿಪಿಎಲ್ ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ . ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ತೀರಾ ಕಷ್ಟದಲ್ಲಿದೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ

ಈದೇ ಸಂದರ್ಭದಲ್ಲಿ ಅಪಘಾತದಿಂದ ನಿಧನರಾದಂತ ಸಂಚಾರಿ ವಿಜಯ್ ಅವರ ಕುಟುಂಬಕ್ಕೆ ನೋವು ಭರಿಸುವಂತ ಶಕ್ತಿ ಕೊಡಲಿ ಎಂಬುದಾಗಿ ಸಂತಾಪ ವ್ಯಕ್ತಪಡಿಸಿದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago