ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕರೂರು ನಿವಾಸದಲ್ಲಿ ಕೊವೀಡ್ ಲಸಿಕೆ ಪಡೆದುಕೊಂಡಿದ್ದಾರೆ. ಹಿರೇಕೆರೂರು ನಿವಾಸದಲ್ಲಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ವಾಕ್ಸಿನ್ ನೀಡಿದ್ದಾರೆ.
ನಂತರ ಮಾತನಾಡಿದ ಸಚಿವರು, ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೊರೊನಾ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನಮ್ಮ ಭಾರತದಲ್ಲಿಯೇ ತಯಾರಿಸಿದ ಕೊರೊನಾ ಲಸಿಕೆಗೆ ವಿಶ್ವಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ ಎಂದರು.
ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24
ಕೊರೊನಾ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವರು ಕರೆ ನೀಡಿದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…