Featured

ಕೋಟಾ ಕೊರಗ ಜನಾಂಗದ ಮೆಹಂದಿಗೆ ಪೊಲೀಸ್ ದಾಳಿ- ಹಲ್ಲೆ ಖಂಡನೀಯ: ಮಾಜಿ ಶಾಸಕ ಎಚ್.ಡಿ ಬಸವರಾಜು: vishwanews24

ಕೋಟಾ ಕೊರಗ ಜನಾಂಗದ ಮೆಹಂದಿಗೆ ಪೊಲೀಸ್ ದಾಳಿ- ಹಲ್ಲೆ ಖಂಡನೀಯ: ಮಾಜಿ ಶಾಸಕ ಎಚ್.ಡಿ ಬಸವರಾಜು

ಉಡುಪಿ: ಕೋಟಾ ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರು ದಾಳಿ ನಡೆಸಿ ವರನಿಗೆ ಸಮೇತವಾಗಿ ಹಲವಾರು ಮಂದಿಗೆ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿತ್ತು.
ಘಟನೆಯ ನಂತರ ನೂರಾರು ಬೆಳವಣಿಗೆಗಳು ವಿವಿಧ ಅಧಿಕಾರಿಗಳು- ಸಚಿವರು- ಶಾಸಕರು ಭೇಟಿ ನೀಡಿ ಸಾಂತ್ವನ ಮಾಡುವ ಪ್ರಯತ್ನ ನಡೆಯಿತು.
ಈಗ ಆಮ್ ಆದ್ಮಿ ಪಾರ್ಟಿಯ ಸರದಿ ” ಕೋಟಾ ಪ್ರಕರಣವನ್ನು AAP ತೀವ್ರವಾಗಿ ಖಂಡಿಸಿದರು.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ AAP ಮುಖ್ಯಸ್ಥ ಎಚ್.ಡಿ ಬಸವರಾಜ ಮಾತನಾಡಿ ” ಜನಪ್ರತಿನಿಧಿಗಳು ಜನರಿಗೆ ಸಹಕಾರಿಗಳಾಗಿರಬೇಕು ಹೊರತು ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ನಿಂತು ಧೈರ್ಯ ತುಂಬುವ ಕೆಲಸಮಾಡಬೇಕಿದೆ ಅದನ್ನು ಬಿಟ್ಟು ಬರೀ ಭೇಟಿ ನೀಡಿ ಫೋಟೋ ಫೋಸ್ ಕೊಟ್ಟು ಬರುವುದಲ್ಲ ಈ ಬಗ್ಗೆ ತುರ್ತಾಗಿ ತನಿಖೆ ಆಗ್ಬೇಕು ಮತ್ತು ಹಲ್ಲೆಯಲ್ಲಿ ಭಾಗವಹಿಸಿದ ಎಲ್ಲಾ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದರು.
ಬಿಜೆಪಿ ಕಾಂಗ್ರೆಸ್ ಬರೀ ದಲಿತರ ಜತೆ ನಿಲ್ಲುವ ನಾಟಕ ಮಾಡುತ್ತಿದೆ ಹೊರತು ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ.ಈ ದೌರ್ಜನ್ಯದಲ್ಲಿ ಭಾಗಿಯಾದ ಪೊಲೀಸರ ಮೇಲೆ ಕಠಿಣಕ್ರಮ ಜರುಗಿಸಬೇಕು ಮತ್ತು ಆ ಜನಾಂಗದವರನ್ನು ರಕ್ಷಿಸಲು ಪಣತೊಡಬೇಕು ಆಗುವುದಿಲ್ಲ ಎಂದಾದರೆ ಸಚಿವರು ಶಾಸಕರು ರಾಜಿನಾಮೆ ನೀಡಲಿ ” ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಯಕಿಶನ್ ಪೂಜಾರಿ, ರಮೇಶ್ ಕೋಟ್ಯಾನ್, ವಿಜಯಾನಂದ ಪಾಂಗಾಳ,ಸುರೇಶ್ ಭಂಡಾರಿ ಉಪಸ್ಥಿತರಿದ್ದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago