ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ವಿಶ್ವಕರ್ಮ ಸಮುದಾಯದ ಮುಖಂಡರಿಂದ ಅಸಮಾಧಾನ ವ್ಯಕ್ತವಾಗಿದೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಕೆಯಾಗಿದೆ.
ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಯುವ ಘಟಕದಿಂದ ನಳೀನ್ ಕುಮಾರ್ ಕಟೀಲ್ ಗೆ ಮನವಿ ಸಲ್ಲಿಕೆ ಮಾಡಲಾಗಿದೆ.
ಸಚಿವರು ವಿಶ್ವಕರ್ಮ ಸಮಾಜವನ್ನು ಇಬ್ಬಾಗ ಮಾಡಲು ಮುಂದಾಗಿದ್ದಾರೆ, ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಯ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಆರೋಪ ಮಾಡಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿಯೋಗದ ಮೂಲಕ ಬಂದಿದ್ದ ವಿಶ್ವಕರ್ಮ ಸಮುದಾಯದ ಯುವ ಘಟಕದ ಮುಖಂಡರು ವ ಸಲ್ಲಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…