ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.
ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…