ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.
ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…