ಕೋಟ, : ಕೋಟದ ಗ್ರಾಮೀಣ ಭಾಗದಲ್ಲಿ ಕಳೆದ 24ವರ್ಷಗಳಿಂದ ತನ್ನ ಸಾಮಾಜಿಕ, ಕಲಾರಾಧನೆ, ಭಾಷಾಭಿಮಾನದ ನಡುವೆ ತನ್ನ ಸೇವೆಯನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಕೋಟದ ಪಂಚವರ್ಣ ಯುವಕ ಮಂಡಲ ಪ್ರತಿವರ್ಷ ನವೆಂಬರ್ 1ರಂದು ಕೋಟದ ವರುಣತೀರ್ಥ ಕೆರೆ ಸಮೀಪ ಕನ್ನಡರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ತನ್ನ ಸಂಸ್ಥೆಯ ಮೂಲಕ ಸಾಧಕನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯಕ್ರಮಗಳ ನಡುವೆ ವಿವಿಧ ಸಾಂಸ್ಕೃತಿಕ ,ಆಶಕ್ತ ,ಆನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಹಸ್ತ, ಪ್ರತಿಭಾ ಪುರಸ್ಕಾರ, ಹೀಗೆ ನಾನಾ ರೀತಿಯ ವಿಶಿಷ್ಟ ಕಾರ್ಯಕ್ರಮಗಳಿಂದ ಮನೆಮಾತಾಗಿ ಬೆಳೆದಿದೆ.
ಈ ನಡುವೆ ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅನಾರೋಗ್ಯ ಪೀಡಿತರ ಆಶಾಕಿರಣ, ಸಮಾಜ ಸೇವಕ ರವಿ ಕಟಪಾಡಿ ಇವರನ್ನು ಆಯ್ಕೆಗೊಳಿಸಲಾಗಿದೆ. ಇದೇ ಬರುವ ನವೆಂಬರ್ 1ರಂದು ಕೋಟದ ವರುಣತೀರ್ಥಕೆರೆ ಸಮೀಪ ಅಮೃತೇಶ್ವರಿ ದೇವಳದ ಪಾರ್ಕಿಂಗ್ ಸ್ಥಳದಲ್ಲಿ ಪ್ರಶಸ್ತಿ ಪ್ರದಾನಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನಮಾಡಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ :ಶಾಸಕ ಲಾಲಾಜಿ ಮೆಂಡನ್ – Vishwanews24
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…