ಕೋಟ : ಒಂದು ವರ್ಷದ ಹಿಂದೆ ಕೋಟದಲ್ಲಿ ನಡೆದಿದ್ದ ಭರತ್ ಶ್ರೀಯಾನ್ ಹಾಗೂ ಯತೀಶ್ ಕಾಂಚನ್ ಕೊಲೆ ಪ್ರಕರಣದ ಆರೋಪಿ ಆಗಿರುವ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ಗೆ ಈ ಹಿಂದೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
2019ರ ಜ.26ರಂದು ಮಣೂರಿನಲ್ಲಿ 2 ಗೆಳೆಯರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿತ್ತು. ಈ ಕೊಲೆಗೆ ಜಿ.ಪಂ ಕೋಟ ಕ್ಷೇತ್ರದ ಸದಸ್ಯ ರಾಘವೇಂದ್ರ ಕಾಂಚನ್ ಅವರು ಪ್ರೇರಣೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಬಂಧಿಸಲಾಗಿದ್ದು, ಆರೇಳು ತಿಂಗಳುಗಳ ಬಳಿಕ ಹೈಕೋರ್ಟ್ ರಾಘವೇಂದ್ರ ಕಾಂಚನ್ ಅವರಿಗೆ ಜಾಮೀನು ನೀಡಿತ್ತು.
ಕೊಲೆಯಾದ ಭರತ್ ಎಂಬುವವರ ತಾಯಿ ಪಾರ್ವತಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಗೊಳಿಸಿದೆ. ಆದರೆ ಆರೋಪಿ ರಾಘವೇಂದ್ರ ಕಾಂಚನ್ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…