ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24

Featured, ಉಡುಪಿ

ಕೋಟ: ದೇವಸ್ಥಾನ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ -Vishwanews24

ಕೋಟ, : ದೇವಸ್ಥಾನಕ್ಕೆ ಸೇರಿದ ಬಾವಿಯೊಳಗೆ ವ್ಯಕ್ತಿಯೋರ್ವರು ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಬಳಿ ಮಾ.10 ರ ಬುಧವಾರ ಬೆಳಕಿಗೆ ಬಂದಿದೆ.

ಮೃತರನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

ಮೃತರು ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾ ಅಂಗಡಿ ಇರಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ ಬುಧವಾರ ಮುಂಜಾನೆ ಬಾವಿಯ ಹಗ್ಗಕ್ಕೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎರಡು ದಿನಗಳ ಹಿಂದೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಚಂದ್ರ ಪೂಜಾರಿ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಶ್ರದ್ಧಾ ಕೇಂದ್ರದಲ್ಲಿ ಆತ್ಮಹತ್ಯೆ ಪ್ರಕರಣ ಪಡುಕರೆಯದ್ದು ಎರಡನೆಯದ್ದಾಗಿದೆ.ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ,,.

‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24