ಕೋಟ, : ದೇವಸ್ಥಾನಕ್ಕೆ ಸೇರಿದ ಬಾವಿಯೊಳಗೆ ವ್ಯಕ್ತಿಯೋರ್ವರು ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಬಳಿ ಮಾ.10 ರ ಬುಧವಾರ ಬೆಳಕಿಗೆ ಬಂದಿದೆ.
ಮೃತರನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾ ಅಂಗಡಿ ಇರಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ ಬುಧವಾರ ಮುಂಜಾನೆ ಬಾವಿಯ ಹಗ್ಗಕ್ಕೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎರಡು ದಿನಗಳ ಹಿಂದೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಳದಲ್ಲಿ ಚಂದ್ರ ಪೂಜಾರಿ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಶ್ರದ್ಧಾ ಕೇಂದ್ರದಲ್ಲಿ ಆತ್ಮಹತ್ಯೆ ಪ್ರಕರಣ ಪಡುಕರೆಯದ್ದು ಎರಡನೆಯದ್ದಾಗಿದೆ.ಕೋಟ ಪೊಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ,,.
‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…