ಕೋಟ, : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ನಡೆದಿದೆ.
ಮಹಾಕಲಿ ಮಗದೇಂದ್ರ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಪ್ರಸಂಗದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಮತ್ತು ಸಹಕಲಾವಿದರು, ಸ್ಥಳೀಯರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಇನ್ನು ಸಾಧು ಕೊಠಾರಿ ಅವರು ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಸುಮಾರು 40 ವರ್ಷಕ್ಕೂ ಅಧಿಕ ಸಮಯ ಯಕ್ಷ ತಿರುಗಾಟ ನಡೆಸಿದ್ದರು.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…