ಕೋಟ, : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ನಡೆದಿದೆ.
ಮಹಾಕಲಿ ಮಗದೇಂದ್ರ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಪ್ರಸಂಗದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಮತ್ತು ಸಹಕಲಾವಿದರು, ಸ್ಥಳೀಯರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಇನ್ನು ಸಾಧು ಕೊಠಾರಿ ಅವರು ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಸುಮಾರು 40 ವರ್ಷಕ್ಕೂ ಅಧಿಕ ಸಮಯ ಯಕ್ಷ ತಿರುಗಾಟ ನಡೆಸಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…