ಮೂಡಿಗೆರೆ : ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಹೀಗಾಗಿ ಅವರನ್ನು ಬಹುದೊಡ್ಡ ಅಂತರದಿಂದ ಗೆಲ್ಲಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಮನವಿ ಮಾಡಿದ್ದಾರೆ.
ಮೂಡಿಗೆರೆಯಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ವರ ಆಯ್ಕೆ ನಮಗೆ ನಿಜಕ್ಕೂ ಸಂತಸ ತಂದಿದೆ. ಓರ್ವ ಪ್ರಾಮಾಣಿಕ ನಾಯಕನನ್ನು ಗೆಲ್ಲಿಸಿ ಸಂಸತ್ತಿಗೆ ಕಳುಹಿಸಲು ಸಂತೋಷವಾಗುತ್ತಿದೆ ಎಂದು ದೇವೇಗೌಡರು ಅಭಿಪ್ರಾಯ ಪಟ್ಟರು.
ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಾಮಾಣಿಕ ನಾಯಕನನ್ನು ಆರಿಸಿ ಮೋದಿಯವರಿಗೆ ಉಡುಗೊರೆ ನೀಡುವುದು ಸಂತಸ ತಂದಿದೆ. ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ” ಎಂದು ದೇವೇಗೌಡರು ಚುನಾವಣಾ ಸಭೆಯಲ್ಲಿ ಹೇಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…