ಕೋಟ,: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕೋಟ ಕೊರವಡಿಯಲ್ಲಿ ಆ 1ರ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಖಿನ್ನತೆಗೊಳಗಾಗಿದ್ದು ಶಾಲೆಗೆ ಹೊರಡುವ ಸಂದರ್ಭದಲ್ಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಂದು ದಿಕ್ಕಿನ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯನ್ನು ನೋಡಿ ಓಡೋಡಿ ಬಂದು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದಿದ್ದರೂ ಪ್ರಯೋಜನವಾಗದೆ ಅಸುನೀಗಿದ್ದಾಳೆ.
ಬಾಲಕಿ ಮನೆಯಲ್ಲಿ ಅಜ್ಜಿ ಮತ್ತು ಆಕೆಯ ಚಿಕ್ಕಮ್ಮನ ಜೊತೆ ವಾಸ್ತವ್ಯವಾಗಿದ್ದು ಆಕೆಯ ತಂದೆ – ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕುಂದಾಪುರ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…