Featured

ಕೋಪದಿಂದ ಸಂಬಂಧಗಳಲ್ಲಿ ಬಿರುಕು  : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೋಪದಿಂದ ಸಂಬಂಧಗಳಲ್ಲಿ ಬಿರುಕು  : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ.

ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ.

ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ.

ಕರ್ಕಾಟಕ: ಬಂಧುಮಿತ್ರರ ಭೇಟಿ, ಕೋಪದಿಂದ ಸಂಬಂಧಗಳಲ್ಲಿ ಬಿರುಕು, ಕುಟುಂಬದಲ್ಲಿ ಸಂತಸ.

ಸಿಂಹ: ವಿದ್ಯಾರ್ಜನೆಯಲ್ಲಿ ಯಶಸ್ಸು, ತಾಳ್ಮೆಯ ಅಗತ್ಯ, ಅನವಶ್ಯಕ ಖರ್ಚು.

ಕನ್ಯಾ; ಕೀರ್ತಿ ಸಂಪಾದನೆ, ಜನಮನ್ನಣೆ, ಸ್ವಸಾಮಥ್ರ್ಯದಿಂದ ಧನಾಗಮನ.

ತುಲಾ: ಸಹೋದ್ಯೋಗಿಗಳಿಂದ ಸಹಕಾರ, ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ಚೇತರಿಕೆ.

ವೃಶ್ಚಿಕ: ದಾಂಪತ್ಯದಲ್ಲಿ ಅಸಮಾಧಾನ, ಪರರಿಂದ ವಂಚನೆ, ಹಣಕಾಸಿನ ಕೊರತೆ.

ಮಕರ: ವಿವಾಹ ಕಾರ್ಯಕ್ಕೆ ಶುಭ, ಸಹೋದರರಿಂದ ಸಹಾಯ, ಮನಸ್ಸಿನಲ್ಲಿ ಆತಂಕ.

ಕುಂಭ: ಅಸಡ್ಡೆಯಿಂದ ಆರೋಗ್ಯ ಸಮಸ್ಯೆ, ಸಾವಯವ ಕೃಷಿಕರಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಸ್ಥಿರತೆ.

ಮೀನ: ಸಲಹೆಗಳನ್ನು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ, ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago