ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ.
ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ.
ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ.
ಕರ್ಕಾಟಕ: ಬಂಧುಮಿತ್ರರ ಭೇಟಿ, ಕೋಪದಿಂದ ಸಂಬಂಧಗಳಲ್ಲಿ ಬಿರುಕು, ಕುಟುಂಬದಲ್ಲಿ ಸಂತಸ.
ಸಿಂಹ: ವಿದ್ಯಾರ್ಜನೆಯಲ್ಲಿ ಯಶಸ್ಸು, ತಾಳ್ಮೆಯ ಅಗತ್ಯ, ಅನವಶ್ಯಕ ಖರ್ಚು.
ಕನ್ಯಾ; ಕೀರ್ತಿ ಸಂಪಾದನೆ, ಜನಮನ್ನಣೆ, ಸ್ವಸಾಮಥ್ರ್ಯದಿಂದ ಧನಾಗಮನ.
ತುಲಾ: ಸಹೋದ್ಯೋಗಿಗಳಿಂದ ಸಹಕಾರ, ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ಚೇತರಿಕೆ.
ವೃಶ್ಚಿಕ: ದಾಂಪತ್ಯದಲ್ಲಿ ಅಸಮಾಧಾನ, ಪರರಿಂದ ವಂಚನೆ, ಹಣಕಾಸಿನ ಕೊರತೆ.
ಮಕರ: ವಿವಾಹ ಕಾರ್ಯಕ್ಕೆ ಶುಭ, ಸಹೋದರರಿಂದ ಸಹಾಯ, ಮನಸ್ಸಿನಲ್ಲಿ ಆತಂಕ.
ಕುಂಭ: ಅಸಡ್ಡೆಯಿಂದ ಆರೋಗ್ಯ ಸಮಸ್ಯೆ, ಸಾವಯವ ಕೃಷಿಕರಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಸ್ಥಿರತೆ.
ಮೀನ: ಸಲಹೆಗಳನ್ನು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ, ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…