ಮೇಷ: ಮನೆಯಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ಬಡ್ತಿ, ಬಂಧುಗಳ ಸಹಾಯ ಸಿಗಲಿದೆ.
ವೃಷಭ: ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿರುವವರಿಗೆ ಗೌರವ, ದೂರ ಪ್ರಯಾಣ ಸಾಧ್ಯ.
ಮಿಥುನ: ಮಕ್ಕಳಿಂದ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ.
ಕರ್ಕಾಟಕ: ಬಂಧುಮಿತ್ರರ ಭೇಟಿ, ಕೋಪದಿಂದ ಸಂಬಂಧಗಳಲ್ಲಿ ಬಿರುಕು, ಕುಟುಂಬದಲ್ಲಿ ಸಂತಸ.
ಸಿಂಹ: ವಿದ್ಯಾರ್ಜನೆಯಲ್ಲಿ ಯಶಸ್ಸು, ತಾಳ್ಮೆಯ ಅಗತ್ಯ, ಅನವಶ್ಯಕ ಖರ್ಚು.
ಕನ್ಯಾ; ಕೀರ್ತಿ ಸಂಪಾದನೆ, ಜನಮನ್ನಣೆ, ಸ್ವಸಾಮಥ್ರ್ಯದಿಂದ ಧನಾಗಮನ.
ತುಲಾ: ಸಹೋದ್ಯೋಗಿಗಳಿಂದ ಸಹಕಾರ, ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ಚೇತರಿಕೆ.
ವೃಶ್ಚಿಕ: ದಾಂಪತ್ಯದಲ್ಲಿ ಅಸಮಾಧಾನ, ಪರರಿಂದ ವಂಚನೆ, ಹಣಕಾಸಿನ ಕೊರತೆ.
ಮಕರ: ವಿವಾಹ ಕಾರ್ಯಕ್ಕೆ ಶುಭ, ಸಹೋದರರಿಂದ ಸಹಾಯ, ಮನಸ್ಸಿನಲ್ಲಿ ಆತಂಕ.
ಕುಂಭ: ಅಸಡ್ಡೆಯಿಂದ ಆರೋಗ್ಯ ಸಮಸ್ಯೆ, ಸಾವಯವ ಕೃಷಿಕರಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಸ್ಥಿರತೆ.
ಮೀನ: ಸಲಹೆಗಳನ್ನು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ, ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…