ಮೇಷ: ಆರೋಗ್ಯದಲ್ಲಿ ಚೇತರಿಕೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಗಮನಹರಿಸಿ, ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು.
ವೃಷಭ: ವಕೀಲರಿಗೆ ಶುಭ, ಉನ್ನತಾಧಿಕಾರಿಗಳಿಗೆ ಸುಸಮಯ, ಕಲಾವಿದರಿಗೆ ಗೌರವ ಪ್ರಾಪ್ತಿ.
ಮಿಥುನ: ತಾಳ್ಮೆಯಿಂದಿರಿ ಅನಗತ್ಯ, ಕೆಲಸಗಳನ್ನು ಮುಂದೂಡಿ, ಪ್ರತಿಭೆಗೆ ಸೂಕ್ತ ಮನ್ನಣೆ.
ಕಟಕ: ಲೇವಾದೇವಿ ವ್ಯವಹಾರದಲ್ಲಿ ಲಾಭ, ಹೋಟೆಲ್ ವ್ಯಾಪಾರದಲ್ಲಿ ಶುಭ, ಹಣವನ್ನು ಉಳಿಸಿ.
ಸಿಂಹ: ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಅಹಂಕಾರವು ಹೆಚ್ಚಾಗುವ ಸಾಧ್ಯತೆ, ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ.
ಕನ್ಯಾ: ಭೂ ಲಾಭವಿದೆ, ಬುದ್ಧಿಶಕ್ತಿ ಅಧಿಕವಾಗಿರುತ್ತದೆ, ವಿವಾಹ ಯೋಗ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ಯಂತ್ರ ತಯಾರಿಕೆಗೆ ಪ್ರೋತ್ಸಾಹ, ಭೂ ವ್ಯವಹಾರದಲ್ಲಿ ಲಾಭ, ಅತಿಯಾದ ಆತ್ಮವಿಶ್ವಾಸ.
ವೃಶ್ಚಿಕ: ಅಪನಿಂದನೆ, ಪರರ ವಿಷಯದಲ್ಲಿ ಭಾಗಿಯಾಗದಿರಿ, ಅಧಿಕಾರಿಗಳಿಗೆ ಒತ್ತಡ.
ಧನು: ಗಣ್ಯ ವ್ಯಕ್ತಿಗಳ ಭೇಟಿ, ಅನಾರೋಗ್ಯದಿಂದ ವಿಮುಕ್ತಿ, ವಿದ್ಯಾರ್ಜನೆಗಾಗಿ ಪ್ರಯಾಣ.
ಮಕರ: ಟ್ರಾವೆಲ್ ಏಜೆಂಟರಿಗೆ ಅಶುಭ, ವ್ಯಾಪಾರಸ್ಥರಿಗೆ ಸಾಲಬಾಧೆ ಕಾಡುತ್ತದೆ, ವಾಹನಾಪಘಾತ ಸಂಭವ.
ಕುಂಭ: ಬ್ಯಾಂಕಿಂಗ್ ಸಂಸ್ಥೆಗಳಿಗೆ ಆದಾಯ, ಕೋಪದ ಮೇಲೆ ನಿಯಂತ್ರಣವಿರಲಿ, ಅವಕಾಶಕ್ಕಾಗಿ ಪ್ರಯತ್ನ ಅಗತ್ಯ.
ಮೀನ: ವ್ಯಾಪಾರದಲ್ಲಿ ಚೇತರಿಕೆ, ಪತ್ನಿಯಿಂದ ಧನ ಸಹಾಯ, ಮಾನಸಿಕ ಒತ್ತಡ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…