ದಕ್ಷಿಣಕನ್ನಡ : ‘ ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್ ‘ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಹರೇಕಳ ಕಡವಿನ ಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಮರೆತು ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್’ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈಗಿನ ಮುಖ್ಯಮಂತ್ರಿ ಏಳು ಕೋಟಿ ಕನ್ನಡಿಗರ ಮುಖ್ಯಮಂತ್ರಿ, ಆರ್ ಎಸ್ ಎಸ್ ಮುಖ್ಯಮಂತ್ರಿಯಲ್ಲ. ಅಲ್ಪಸಂಖ್ಯಾತರ ಕೊಲೆಯಾದ ಮನೆಗೇ ಹೋಗುವುದಿಲ್ಲ. ಸರಕಾರದ ಖಜಾನೆ ಜನರ ತೆರಿಗೆಯಿಂದ ಬರುವ ಆದಾಯವನ್ನು ಒಂದೇ ಕಡೆಗೆ ಪರಿಹಾರ ನೀಡಿ. ಆರ್ ಎಸ್ ಎಸ್ ನವರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಇರದ ಆರ್ ಎಸ್ ಎಸ್ ನವರು ರಾಷ್ಟ್ರಭಕ್ತಿ ಬಗ್ಗೆ ಮಾತನಾಡಲು ನೈತಿಕತೆಯ ಇಲ್ಲದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…