Featured

ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ನಿಂದಲೇ ಉತ್ಪತ್ತಿಯಾಗುತ್ತಿದೆ :  ಸಿದ್ಧರಾಮಯ್ಯ – Vishwanews24

ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ನಿಂದಲೇ ಉತ್ಪತ್ತಿಯಾಗುತ್ತಿದೆ :  ಸಿದ್ಧರಾಮಯ್ಯ

ದಕ್ಷಿಣಕನ್ನಡ : ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌ ‘ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಹರೇಕಳ ಕಡವಿನ ಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಮರೆತು ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್‌’ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈಗಿನ ಮುಖ್ಯಮಂತ್ರಿ ಏಳು ಕೋಟಿ ಕನ್ನಡಿಗರ ಮುಖ್ಯಮಂತ್ರಿ, ಆರ್ ಎಸ್ ಎಸ್ ಮುಖ್ಯಮಂತ್ರಿಯಲ್ಲ. ಅಲ್ಪಸಂಖ್ಯಾತರ ಕೊಲೆಯಾದ ಮನೆಗೇ ಹೋಗುವುದಿಲ್ಲ. ಸರಕಾರದ ಖಜಾನೆ ಜನರ ತೆರಿಗೆಯಿಂದ ಬರುವ ಆದಾಯವನ್ನು ಒಂದೇ ಕಡೆಗೆ ಪರಿಹಾರ ನೀಡಿ. ಆರ್ ಎಸ್ ಎಸ್ ನವರ ಕೈಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಇರದ ಆರ್ ಎಸ್ ಎಸ್ ನವರು ರಾಷ್ಟ್ರಭಕ್ತಿ ಬಗ್ಗೆ ಮಾತನಾಡಲು ನೈತಿಕತೆಯ ಇಲ್ಲದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago