ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಮಾತನಾಡ್ತೀಯಾ.? ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡ್ತೀಯಾ ಎಂಬುದಾಗಿ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಇಂದು ಕೋರ್ಟ್ ಆವರಣದಲ್ಲೇ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಿಂದೂ ಧರ್ಮವೆಂಬುದೇ ಇಲ್ಲ. ಹಿಂದೂ ಧರ್ಮ ಅವಮಾನಕರ. ಮಾನ, ಮರ್ಯಾದೆ ಇರೋರು ಹಿಂದೂ ಶಬ್ದ ಬಳಸಬಾರದು ಎಂಬುದಾಗಿ ಹೇಳಿಕೆ ನೀಡಿದ್ದಂತ ಸಾಹಿತಿ ಪ್ರೊ.ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಎಂಬುವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು. ಈ ಸಂಬಂಧ ಕೋರ್ಟ್ ಪ್ರೊ.ಭಗವಾನ್ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಕೂಡ ನೀಡಿತ್ತು.
ಏರೋ ಇಂಡಿಯಾ-2021: ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ -Vishwanews24
ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಸಾಹಿತಿ ಪ್ರೊ.ಭಗವಾನ್ ಆಗಮಿಸಿದಂತ ಸಂದರ್ಭದಲ್ಲಿ, ವಕೀಲೆ ಮೀರಾ ರಾಘವೇಂದ್ರ ಆಕ್ರೋಶ ಭರಿತರಾಗಿ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಮೂಲಕ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವಂತ ಘಟನೆ ನಡೆದಿದೆ,.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…