ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಮಾತನಾಡ್ತೀಯಾ.? ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡ್ತೀಯಾ ಎಂಬುದಾಗಿ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಇಂದು ಕೋರ್ಟ್ ಆವರಣದಲ್ಲೇ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಿಂದೂ ಧರ್ಮವೆಂಬುದೇ ಇಲ್ಲ. ಹಿಂದೂ ಧರ್ಮ ಅವಮಾನಕರ. ಮಾನ, ಮರ್ಯಾದೆ ಇರೋರು ಹಿಂದೂ ಶಬ್ದ ಬಳಸಬಾರದು ಎಂಬುದಾಗಿ ಹೇಳಿಕೆ ನೀಡಿದ್ದಂತ ಸಾಹಿತಿ ಪ್ರೊ.ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಎಂಬುವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು. ಈ ಸಂಬಂಧ ಕೋರ್ಟ್ ಪ್ರೊ.ಭಗವಾನ್ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಕೂಡ ನೀಡಿತ್ತು.
ಏರೋ ಇಂಡಿಯಾ-2021: ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ -Vishwanews24
ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಸಾಹಿತಿ ಪ್ರೊ.ಭಗವಾನ್ ಆಗಮಿಸಿದಂತ ಸಂದರ್ಭದಲ್ಲಿ, ವಕೀಲೆ ಮೀರಾ ರಾಘವೇಂದ್ರ ಆಕ್ರೋಶ ಭರಿತರಾಗಿ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಮೂಲಕ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವಂತ ಘಟನೆ ನಡೆದಿದೆ,.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…