ಕೋಲಾರ: ಜಿಲ್ಲೆಯ ನರಸಾಪುರದಲ್ಲಿ ವ್ಯಕ್ತಿಯಬ್ಬ ಆಟೋ ಓಡಿಸಿಕೊಂಡೆ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿರುವ ಘಟನೆ ನಡೆದಿದೆ. ಇದೀಗ ಅಪ್ರಾಪ್ತಯೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ನರಸಾಪುರ ಗ್ರಾಮದ ಆಟೋ ಚಾಲಕ ಅಲಿಯಾಸ್ ಸಂತೋಷ್ ಎಂಬಾತ ನಿತ್ಯ ಕೂಲಿ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.
ಸಂತೋಷ್ ನರಸಾಪುರ ಗ್ರಾಮದಲ್ಲೇ ಆಟೋ ಓಡಿಸಿಕೊಂಡಿದ್ದು, ನಿತ್ಯ ಕೂಲಿ ಕೆಲಸದವರನ್ನು ಕೆರೆದುಕೊಂಡು ಹೋಗುತ್ತಿದ್ದ. ಅದರಲ್ಲಿ ಈ ಬಾಲಕಿ ಹಾಗೂ ಆಕೆಯ ಅಜ್ಜಿ ಕೂಡಾ ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಡಿ. 5ರಂದು ಬಾಲಕಿಯ ಅಜ್ಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಿರಲಿಲ್ಲ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿರುವ ಸಂತೋಷ್ ಕರೆದುಕೊಂಡು ನಾಪತ್ತೆಯಾಗಿದ್ದಾನೆ.
ಕೆಲಸಕ್ಕೆಂದು ಹೋದ 17 ವರ್ಷದ ಬಾಲಕಿ ಮತ್ತೆ ವಾಪಸ್ ಬಂದಿಲ್ಲ, ಎಲ್ಲಿ ಹೋಗಿದ್ದಾಳೆ ಎಂದು ಪರಿಶೀಲನೆ ನಡೆಸಲಾಗಿ, ಬಾಲಕಿಯನ್ನು ಆಟೋ ಡ್ರೈವರ್ ಸಂತೋಷ್ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಬಾಲಕಿಯ ಪೊಷಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…