ದಾವಣಗೆರೆ : ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ದಂಪತಿ ನಿರ್ಧರಿಸಿದ್ದಾರೆ. ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿಯನ್ನು ಭೇಟಿ ಮಾಡಿದ ರೇಣುಕಾಚಾರ್ಯ ಹಾಗೂ ಪತ್ನಿ ಸುಮಿತ್ರಾ ಅವರು ಸಾಂತ್ವನ ಹೇಳಿದ್ದಾರೆ.
ಬಾಲಕಿ ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು ಎರಡು ತಿಂಗಳ ಹಿಂದೆ ಕೋವಿಡ್ನಿಂದ ತಂದೆಯನ್ನು ಕಳೆದುಕೊಂಡಿದ್ದಳು. ಹೀಗಾಗಿ ಗ್ರಾಮಕ್ಕೆ ತೆರಳಿ ಮಗುವಿಗೆ ಹೇಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಆರ್ಥಿಕ ಸಹಾಯ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ರೇಣುಕಾಚಾರ್ಯ ಅವರು, ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು ತಂದೆ ತಾಯಿ ಸ್ಥಾನದಲ್ಲಿ ನಿಂತು ಮುಂದಿನ ವಿಧ್ಯಾಭ್ಯಾಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಬಾಲಕಿಯನ್ನು ಬಾಚಿ ತಪ್ಪಿಕೊಂಡು ಸಾಂತ್ವನ ಹೇಳಿದ ರೇಣು ದಂಪತಿ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…