ಕೋವಿಡ್‌ ವಿರುದ್ಧದ ಹೋರಾಟ  ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಅಮೆರಿಕದಿಂದ ಭಾರತಕ್ಕೆ ₹304 ಕೋಟಿ ನೆರವು -Vishwanews24

ಕೋವಿಡ್‌ ವಿರುದ್ಧದ ಹೋರಾಟ  ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಅಮೆರಿಕದಿಂದ ಭಾರತಕ್ಕೆ ₹304 ಕೋಟಿ ನೆರವು -Vishwanews24

ವಾಷಿಂಗ್ಟನ್‌: ಕೋವಿಡ್‌–19 ಸಾಂಕ್ರಾಮಿಕದ ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಬೇಕಾಗುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿಯಾಗಿ ₹304 ಕೋಟಿ (41 ದಶಲಕ್ಷ ಡಾಲರ್) ಆರ್ಥಿಕ ಬೆಂಬಲವನ್ನು ಅಮೆರಿಕ ಪ್ರಕಟಿಸಿದೆ.

ಈ ಮೂಲಕ ಕೋವಿಡ್‌–19 ಸಾಂಕ್ರಾಮಿಕದ ಆರಂಭವಾದಾಗಿನಿಂದ ಇಲ್ಲಿವರೆಗೆ, ಅಮೆರಿಕ ಭಾರತಕ್ಕೆ ನೀಡಿರುವ ಒಟ್ಟು ಆರ್ಥಿಕ ನೆರವಿನ ಪ್ರಮಾಣ ₹1484 ಕೋಟಿ (200 ದಶಲಕ್ಷ ಡಾಲರ್‌)ಯಷ್ಟಾಗಿದೆ.

ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತ, ಕೋವಿಡ್‌ ಎರಡನೇ ಅಲೆ ವಿರುದ್ಧ ತೀವ್ರವಾಗಿ ಹೋರಾಟ ನಡೆಸಿತು. ಪ್ರತಿ ದಿನ 3 ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆ ಎದುರಾಯಿತು.

‘ಇಂಥ ತುರ್ತು ಸಂದರ್ಭಗಳಲ್ಲಿ ಅಮೆರಿಕ ಭಾರತಕ್ಕೆ ನೆರವು ನೀಡಿತ್ತು. ಈಗಲೂ ಕೋವಿಡ್‌–19 ವಿರುದ್ಧದ ಭಾರತದ ಹೋರಾಟದಲ್ಲಿಅಮೆರಿಕ ನೆರವನ್ನು ಮುಂದುವರಿಸಿದೆ‘ ಎಂದು ಅಮೆರಿಕದ ಅಂತರರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ ಸೋಮವಾರ ತಿಳಿಸಿದೆ.

ಪ್ರಸ್ತುತ ಕೋವಿಡ್‌–19 ವಿರುದ್ಧದ ಹೋರಾಟ ಹಾಗೂ ಭವಿಷ್ಯದ ಆರೋಗ್ಯ ತುರ್ತುಪರಿಸ್ಥಿತಿ ಎದುರಿಸುವ ಸಿದ್ಧತೆಗಾಗಿ ಭಾರತಕ್ಕೆ ಹೆಚ್ಚುವರಿ₹304 ಕೋಟಿ ಆರ್ಥಿಕ ನೆರವು ನೀಡುತ್ತಿರುವುದಾಗಿ ಅಮೆರಿಕದ ಅಂತರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (ಯುಎಸ್‌ಎಐಡಿ) ಪ್ರಕಟಿಸಿದೆ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

15 minutes ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

32 minutes ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

1 hour ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

2 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

2 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

2 hours ago