ಬೆಂಗಳೂರು: ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ ವಿರುದ್ಧ ಸರ್ಕಾ ರ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾ ರ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಅವರು ತಾತ್ಕಾಲಿಕವಾಗಿ ಸ್ವಲ್ಪ ದಿನ ತಳ್ಳಬಹುದು.ಯಾವತ್ತಾದೂ ಒಂದು ದಿನ ಸುಧಾಕರ್ ಅವರ ಕುತ್ತಿಗೆಗೆ ಬಂದೇ ಬರುತ್ತದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ತಪ್ಪುಗಳು ಆಗಿವೆ. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರಯಾವಾಗ ಶಿಕ್ಷೆ ಸಿಗುತ್ತದೆಯೋ ಗೊತ್ತಿಲ್ಲ. ಆದರೆ, ಕೋವಿಡ್ ಕಳ್ಳರಿಗೆ ಜನತಾ ನ್ಯಾಯಾಲಯ ಶಿಕ್ಷೆ ನೀಡಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಖಡಕ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…