ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ಪತ್ರಕರ್ತರ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀ ಟ್ ಮಾಡಿರುವ ಅವರು, ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ ” ಕೊರೊನಾ ಮುಕ್ತ ” ದತ್ತ ದಾಪುಗಾಲುಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…