ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ಪತ್ರಕರ್ತರ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀ ಟ್ ಮಾಡಿರುವ ಅವರು, ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ ” ಕೊರೊನಾ ಮುಕ್ತ ” ದತ್ತ ದಾಪುಗಾಲುಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…