Featured

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ..

ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ..

ಬೆಂಗಳೂರು Vishwanews24 : ಕೋವಿಡ್‌–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್‌ ಅವರು ಆಕ್ಷೇಪ ವ್ಯಕ್ತಪ‍ಡಿಸಿದ್ದಾರೆ.

ಸುದೀಪ್‌ ನಟನೆಯ ಕೋಟಿಗೊಬ್ಬ–3 ಚಿತ್ರವೂ ಇದೇ ತಿಂಗಳು ಬಿಡುಗಡೆಯಾಗಲು ಸಜ್ಜಾಗಿದ್ದು, ಈ ಸಂದರ್ಭದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ’ ಎಂದು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ನಟನೆಯ ಯುವರತ್ನ ಚಿತ್ರವು ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದ ಕಾರಣ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಮಂಗಳೂರು : ಶೂ ಮತ್ತು ಶರ್ಟ್‌ ಬಟನ್‌ನಲ್ಲಿ ಅಕ್ರಮ ಚಿನ್ನ ಸಾಗಣೆ : ಇಬ್ಬರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago