Featured

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಕೋವಿಡ್ ಮಾರ್ಗಸೂಚಿ : ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ : ನಟ ಸುದೀಪ್ -Vishwanews24

ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ..

ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ..

ಬೆಂಗಳೂರು Vishwanews24 : ಕೋವಿಡ್‌–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಟ ಸುದೀಪ್‌ ಅವರು ಆಕ್ಷೇಪ ವ್ಯಕ್ತಪ‍ಡಿಸಿದ್ದಾರೆ.

ಸುದೀಪ್‌ ನಟನೆಯ ಕೋಟಿಗೊಬ್ಬ–3 ಚಿತ್ರವೂ ಇದೇ ತಿಂಗಳು ಬಿಡುಗಡೆಯಾಗಲು ಸಜ್ಜಾಗಿದ್ದು, ಈ ಸಂದರ್ಭದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ’ ಎಂದು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ನಟನೆಯ ಯುವರತ್ನ ಚಿತ್ರವು ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದ ಕಾರಣ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಮಂಗಳೂರು : ಶೂ ಮತ್ತು ಶರ್ಟ್‌ ಬಟನ್‌ನಲ್ಲಿ ಅಕ್ರಮ ಚಿನ್ನ ಸಾಗಣೆ : ಇಬ್ಬರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago