ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಮತ್ತು ವ್ಯಾಕ್ಸಿನೇಷನ್ ಪರಿಸ್ಥಿತಿ ಕುರಿತು ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಬೆಳಿಗ್ಗೆಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು , ಮತ್ತೆ ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದು ಹೇಳಿದ್ದಾರೆ.
ಇದಲ್ಲದೆ ಕೊವೀಡ್ ರೂಪಾಂತರಿ ಒಮಿಕ್ರೋನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಹೇಳಿದ್ದಾರೆ
ಈ ಹಿನ್ನೆಲೆಯಲ್ಲಿ ಭಾರತ ಮತ್ತು ಇತರ ದೇಶಗಳ ಮೇಲೆ ಇದರಿಂದಾಗುವ ಪರಿಣಾಮ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಗಿ ಚರ್ಚಿಸಿದ ಪ್ರಧಾನಿ ಮೋದಿ, ‘ಈ ಸಂದರ್ಭದಲ್ಲಿ ಕ್ರಿಯಾಶೀಲರಾಗಿದ್ದು, ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳನ್ನು ಸಡಿಲೀಕರಿಸುವ ಯೋಜನೆಗಳನ್ನು ಮತ್ತೆ ಪರಿಗಣಿಸಿ’ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…