Featured

ಕೋವಿಡ್ ಸಂಕಷ್ಟ: ಉದ್ಯೋಗ ವಂಚಿತರಿಗೆ ಇ-ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮಕ್ಕೆ ನಟ ಸೋನು ಸೊದ್ ಚಾಲನೆ -Vishwanews24

ಕೋವಿಡ್ ಸಂಕಷ್ಟ: ಉದ್ಯೋಗ ವಂಚಿತರಿಗೆ ಇ-ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮಕ್ಕೆ ನಟ ಸೋನು ಸೊದ್ ಚಾಲನೆ -Vishwanews24

ಮುಂಬೈ: ಕೊರೋನಾ ವೈರಸ್ ಸಾಂಕ್ರಾಮಿಕದ ವೇಳೆ ಬದುಕಿನ ಮೂಲವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ದುರ್ಬಲ ಜನರಿಗೆ ಇ- ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮವೊಂದನ್ನು ಬಾಲಿವುಡ್ ನಟ ಸೋನು ಸೊದ್  ಚಾಲನೆ ನೀಡಿದ್ದಾರೆ.

‘ದಬಾಂಗ್’  ‘ಜೋಧಾ ಅಕ್ಬರ್’ ಮತ್ತು ‘ಸಿಂಬಾ’ ಚಿತ್ರಗಳ ಮೂಲಕ ಹೆಸರಾಗಿರುವ ಸೋನು ಸೋದ್, ಈ ವರ್ಷದ ಆರಂಭದಲ್ಲಿ ಕೊರೋನಾವೈರಸ್  ಕಾಣಿಸಿಕೊಂಡ ನಂತರ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ತಲುಪಲು ಪರಿತಪಿಸುತ್ತಿದ್ದ ವಲಸೆ ಜನರು ತಮ್ಮೂರಿಗೆ ಮರಳಲು ಸೋನ್ ಸೊದ್ ತಮ್ಮ ಸ್ವಂತ ಹಣದಲ್ಲಿ  ಬಸ್ ಗಳ ವ್ಯವಸ್ಥೆ ಮಾಡಿದ್ದರು.

‘ಖುದ್ ಕಮಾವೊ ಘರ್ ಚಲಾವೊ’ ಎಂಬ ಹೆಸರಿನ ಈ ಕಾರ್ಯಕ್ರಮ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು
ಸೋನ್ ಸೊದ್ ಹೇಳಿದ್ದಾರೆ.

ಏನನ್ನಾದರೂ ನೀಡುವುದಕ್ಕಿಂತಲೂ ಉದ್ಯೋಗ ಒದಗಿಸುವುದು ಪ್ರಮುಖವಾದದ್ದು ಎಂಬುದರಲ್ಲಿ ನಂಬಿಕೆ ಹೊಂದಿದ್ದು, ಈ ಕಾರ್ಯಕ್ರಮ ಅವರನ್ನು ಸ್ವಾವಲಂಬಿಗಳನ್ನಾ ಮಾಡುವ ಮೂಲಕ ಮತ್ತೆ ತ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂಬ ವಿಶ್ವಾಸ ಇರುವುದಾಗಿ ಸೊದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾಂಕ್ರಾಮಿಕದ ವೇಳೆ ಉದ್ಯೋಗ ಕಳೆದುಕೊಂಡವರನ್ನು ಕಂಪನಿಗಳಿಗೆ ಸಂಪರ್ಕಿಸುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಈ ಹಿಂದೆ ಪ್ರವಾಸಿ ರೋಜ್ಗಾರ್ ಆ್ಯಪ್ ನ್ನು ಸಹ ಸೋನು ಸೊದ್ ಪ್ರಾರಂಭಿಸಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago