ಮುಂಬೈ: ಕೊರೋನಾ ವೈರಸ್ ಸಾಂಕ್ರಾಮಿಕದ ವೇಳೆ ಬದುಕಿನ ಮೂಲವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ದುರ್ಬಲ ಜನರಿಗೆ ಇ- ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮವೊಂದನ್ನು ಬಾಲಿವುಡ್ ನಟ ಸೋನು ಸೊದ್ ಚಾಲನೆ ನೀಡಿದ್ದಾರೆ.
‘ದಬಾಂಗ್’ ‘ಜೋಧಾ ಅಕ್ಬರ್’ ಮತ್ತು ‘ಸಿಂಬಾ’ ಚಿತ್ರಗಳ ಮೂಲಕ ಹೆಸರಾಗಿರುವ ಸೋನು ಸೋದ್, ಈ ವರ್ಷದ ಆರಂಭದಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ನಂತರ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗಳಿಗೆ ತಲುಪಲು ಪರಿತಪಿಸುತ್ತಿದ್ದ ವಲಸೆ ಜನರು ತಮ್ಮೂರಿಗೆ ಮರಳಲು ಸೋನ್ ಸೊದ್ ತಮ್ಮ ಸ್ವಂತ ಹಣದಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದರು.
ಏನನ್ನಾದರೂ ನೀಡುವುದಕ್ಕಿಂತಲೂ ಉದ್ಯೋಗ ಒದಗಿಸುವುದು ಪ್ರಮುಖವಾದದ್ದು ಎಂಬುದರಲ್ಲಿ ನಂಬಿಕೆ ಹೊಂದಿದ್ದು, ಈ ಕಾರ್ಯಕ್ರಮ ಅವರನ್ನು ಸ್ವಾವಲಂಬಿಗಳನ್ನಾ ಮಾಡುವ ಮೂಲಕ ಮತ್ತೆ ತ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂಬ ವಿಶ್ವಾಸ ಇರುವುದಾಗಿ ಸೊದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಂಕ್ರಾಮಿಕದ ವೇಳೆ ಉದ್ಯೋಗ ಕಳೆದುಕೊಂಡವರನ್ನು ಕಂಪನಿಗಳಿಗೆ ಸಂಪರ್ಕಿಸುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಈ ಹಿಂದೆ ಪ್ರವಾಸಿ ರೋಜ್ಗಾರ್ ಆ್ಯಪ್ ನ್ನು ಸಹ ಸೋನು ಸೊದ್ ಪ್ರಾರಂಭಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…