Featured

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಪರಿಣಾಮದಿಂದಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ ಸಹಾಯ ಹಸ್ತ ಚಾಚಲು ಹಲವು ದೇಶಗಳು ಮುಂದೆ ಬಂದಿವೆ.

ವಿಶ್ವದ ದೊಡ್ಡಣ್ಣ ಅಮೆರಿಕ ಈಗಾಗಲೇ 5ಟನ್​ ಗಳಷ್ಟು ಆಕ್ಸಿಜನ್ ಸಾಂದ್ರಕ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ದೆಹಲಿಗೆ ಕಳಿಸಿಕೊಟ್ಟಿದೆ.

ಇಂದು(ಮಂಗಳವಾರ, ಏ. 27) ಇಂಗ್ಲೆಂಡ್ ನಿಂದ ಮೊದಲ ಹಂತವಾಗಿ ಆಮ್ಲಜನಕ ಸಾಂದ್ರಕಗಳು ಮತ್ತು ವೆಂಟಿಲೇಟರ್​ ಗಳು ಭಾರತವನ್ನು ತಲುಪಿವೆ ಎಂದು ವರದಿಗಳು ತಿಳಿಸಿವೆ.

ಇನ್ನು, ಅಮೆರಿಕದಿಂದ ಇಂದು ಇನ್ನೊಂದು ಏರ್ ​ಇಂಡಿಯಾ ವಿಮಾನ ಭಾರತಕ್ಕೆ ಆಮ್ಲಜನಕ ಸಾಂದ್ರಕವನ್ನು ಬರಲಿದ್ದು, ಇಂಗ್ಲೆಂಡ್​ನಿಂದ ಮತ್ತೊಂದು ಹಂತದ ಆಕ್ಸಿಜನ್ ಮತ್ತು ವೆಂಟಿಲೇಟರ್ ​​ಗಳು ಭಾರತಕ್ಕೆ ಈ ವಾರಾಂತ್ಯದಲ್ಲಿ ಬರಲಿದೆ ಎಂಬ ಮಾಹಿತಿಯನ್ನು ಸುದ್ದಿ ಮೂಲಗಳು ತಿಳಿಸಿವೆ.

ಎರಡನೇ ಹಂತದಲ್ಲಿ 495 ಆಮ್ಲಜನಕ ಸಾಂದ್ರಕಗಳು, 120 ನಾನ್​ ಇನ್​ ವೇಸಿವ್ ವೆಂಟಿಲೇಟರ್​ ಗಳು ಮತ್ತು 20 ಮ್ಯಾನ್ಯುಯಲ್​ ವೆಂಟಿಲೇಟರ್​ಗಳು ಇಂಗ್ಲೆಂಡ್ ನಿಂದ ಭಾರತವನ್ನು ತಲುಪಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಗ್ಲೆಂಡ್ ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತ ನಮ್ಮ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದು. ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಅರಿತುಕೊಂಡಿದ್ದೇವೆ. ಭಾರತಕ್ಕೆ ಸಹಾಯ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Good to see the first of our medical supplies have now arrived in India and will be deployed where they are needed most.

No one is safe until we are all safe. International collaboration is key to fighting this global threat. pic.twitter.com/IDfP492YyU

– Dominic Raab (@DominicRaab) April 26, 2021

ಇನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ಟ್ವೀಟ್ ಮಾಡಿದ್ದು, ನಮ್ಮ ದೇಶದಲ್ಲಿ ಕೊರೊನಾ ಸಂಕಷ್ಟ ಮಿತಿಮೀರಿದ್ದಾಗ ಭಾರತ ಸಹಾಯ ಹಸ್ತ ಚಾಚಿತ್ತು. ನಾವೀಗ ಭಾರತದ ನೆರವಿಗೆ ಧಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

11 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago