Featured

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಪರಿಣಾಮದಿಂದಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ ಸಹಾಯ ಹಸ್ತ ಚಾಚಲು ಹಲವು ದೇಶಗಳು ಮುಂದೆ ಬಂದಿವೆ.

ವಿಶ್ವದ ದೊಡ್ಡಣ್ಣ ಅಮೆರಿಕ ಈಗಾಗಲೇ 5ಟನ್​ ಗಳಷ್ಟು ಆಕ್ಸಿಜನ್ ಸಾಂದ್ರಕ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ದೆಹಲಿಗೆ ಕಳಿಸಿಕೊಟ್ಟಿದೆ.

ಇಂದು(ಮಂಗಳವಾರ, ಏ. 27) ಇಂಗ್ಲೆಂಡ್ ನಿಂದ ಮೊದಲ ಹಂತವಾಗಿ ಆಮ್ಲಜನಕ ಸಾಂದ್ರಕಗಳು ಮತ್ತು ವೆಂಟಿಲೇಟರ್​ ಗಳು ಭಾರತವನ್ನು ತಲುಪಿವೆ ಎಂದು ವರದಿಗಳು ತಿಳಿಸಿವೆ.

ಇನ್ನು, ಅಮೆರಿಕದಿಂದ ಇಂದು ಇನ್ನೊಂದು ಏರ್ ​ಇಂಡಿಯಾ ವಿಮಾನ ಭಾರತಕ್ಕೆ ಆಮ್ಲಜನಕ ಸಾಂದ್ರಕವನ್ನು ಬರಲಿದ್ದು, ಇಂಗ್ಲೆಂಡ್​ನಿಂದ ಮತ್ತೊಂದು ಹಂತದ ಆಕ್ಸಿಜನ್ ಮತ್ತು ವೆಂಟಿಲೇಟರ್ ​​ಗಳು ಭಾರತಕ್ಕೆ ಈ ವಾರಾಂತ್ಯದಲ್ಲಿ ಬರಲಿದೆ ಎಂಬ ಮಾಹಿತಿಯನ್ನು ಸುದ್ದಿ ಮೂಲಗಳು ತಿಳಿಸಿವೆ.

ಎರಡನೇ ಹಂತದಲ್ಲಿ 495 ಆಮ್ಲಜನಕ ಸಾಂದ್ರಕಗಳು, 120 ನಾನ್​ ಇನ್​ ವೇಸಿವ್ ವೆಂಟಿಲೇಟರ್​ ಗಳು ಮತ್ತು 20 ಮ್ಯಾನ್ಯುಯಲ್​ ವೆಂಟಿಲೇಟರ್​ಗಳು ಇಂಗ್ಲೆಂಡ್ ನಿಂದ ಭಾರತವನ್ನು ತಲುಪಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರು : ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಸಂದೇಶ ಪ್ರಕರಣ : ಇಬ್ಬರು ಬಾಲಕರ ಬಂಧನ -Vishwanews24

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಗ್ಲೆಂಡ್ ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತ ನಮ್ಮ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದು. ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಅರಿತುಕೊಂಡಿದ್ದೇವೆ. ಭಾರತಕ್ಕೆ ಸಹಾಯ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Good to see the first of our medical supplies have now arrived in India and will be deployed where they are needed most.

No one is safe until we are all safe. International collaboration is key to fighting this global threat. pic.twitter.com/IDfP492YyU

– Dominic Raab (@DominicRaab) April 26, 2021

ಇನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ಟ್ವೀಟ್ ಮಾಡಿದ್ದು, ನಮ್ಮ ದೇಶದಲ್ಲಿ ಕೊರೊನಾ ಸಂಕಷ್ಟ ಮಿತಿಮೀರಿದ್ದಾಗ ಭಾರತ ಸಹಾಯ ಹಸ್ತ ಚಾಚಿತ್ತು. ನಾವೀಗ ಭಾರತದ ನೆರವಿಗೆ ಧಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಲಾಕ್‌ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

9 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

16 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

22 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

45 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago