ಕೋವಿಡ್ ಸಮಯದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ದೇವರಾಗಿದ್ದು ನಮ್ಮನ್ನು ಬದುಕಿಸಿದ್ದರು : ಅನಿಲ್ ಮಾಬೆಲ್ ಅನಿವಾಸಿ ಭಾರತೀಯ
ದುಬೈ: ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯ ಪರ ಅನಿವಾಸಿ ಭಾರತೀಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು ಕೋವಿಡ್ ಸಮಯದಲ್ಲಿ ನಮಗೆ ಬಂದಿರುವ ಕಷ್ಟವನ್ನು ಜಾತಿ ಧರ್ಮ ನೋಡದೆ ಉಪಕಾರ ಮಾಡಿದ್ದು ಆಸ್ಪತ್ರೆಯ ಬೆಡ್ ಸಮೇತ ಖುದ್ದಾಗಿ ಮಾಡಿ ಕೊಟ್ಟಿರುವ ಪರಿಣಾಮವಾಗಿ ಇವತ್ತು ನಾವು ಬದುಕ್ಕಿದ್ದೇವೆ ಎಂದು ಅನಿವಾಸಿ ಭಾರತೀಯ ಅನಿಲ್ ಮಾಬೆಲ್ ಗುರ್ಮೆ ಸುರೇಶ್ ಶೆಟ್ಟಿ ಪರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮಾತ್ರವಲ್ಲದೆ ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ವಿನಂತಿ ಮಾಡಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…