ಕೋವಿಡ್ ಸಮಯದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ದೇವರಾಗಿದ್ದು ನಮ್ಮನ್ನು ಬದುಕಿಸಿದ್ದರು : ಅನಿಲ್ ಮಾಬೆಲ್ ಅನಿವಾಸಿ ಭಾರತೀಯ
ದುಬೈ: ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯ ಪರ ಅನಿವಾಸಿ ಭಾರತೀಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು ಕೋವಿಡ್ ಸಮಯದಲ್ಲಿ ನಮಗೆ ಬಂದಿರುವ ಕಷ್ಟವನ್ನು ಜಾತಿ ಧರ್ಮ ನೋಡದೆ ಉಪಕಾರ ಮಾಡಿದ್ದು ಆಸ್ಪತ್ರೆಯ ಬೆಡ್ ಸಮೇತ ಖುದ್ದಾಗಿ ಮಾಡಿ ಕೊಟ್ಟಿರುವ ಪರಿಣಾಮವಾಗಿ ಇವತ್ತು ನಾವು ಬದುಕ್ಕಿದ್ದೇವೆ ಎಂದು ಅನಿವಾಸಿ ಭಾರತೀಯ ಅನಿಲ್ ಮಾಬೆಲ್ ಗುರ್ಮೆ ಸುರೇಶ್ ಶೆಟ್ಟಿ ಪರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮಾತ್ರವಲ್ಲದೆ ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ವಿನಂತಿ ಮಾಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…