ನವದೆಹಲಿ: ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕಟ್ಟೆಚ್ಚರಕ್ಕೆ ಮುಂದಾದ ಕೇಂದ್ರ ಸರ್ಕಾರ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಥೈಲ್ಯಾಂಡ್ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್ಟಿ-ಪಿಸಿಆರ್ ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಇನ್ನು ಈ ದೇಶಗಳಿಂದ ಬಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣಗಳು ಕಂಡುಬಂದರು ಅಥವಾ ಕೋವಿಡ್ ಪಾಸಿಟಿವ್ ಎಂದು ಕಂಡುಬಂದರೆ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…