ನವದೆಹಲಿ: ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕಟ್ಟೆಚ್ಚರಕ್ಕೆ ಮುಂದಾದ ಕೇಂದ್ರ ಸರ್ಕಾರ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಥೈಲ್ಯಾಂಡ್ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್ಟಿ-ಪಿಸಿಆರ್ ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಇನ್ನು ಈ ದೇಶಗಳಿಂದ ಬಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣಗಳು ಕಂಡುಬಂದರು ಅಥವಾ ಕೋವಿಡ್ ಪಾಸಿಟಿವ್ ಎಂದು ಕಂಡುಬಂದರೆ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…