Featured

ಕೋವಿಡ್-19 : ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸರಳ ಆಚರಣೆ : ಮಾರ್ಗಸೂಚಿ ಪ್ರಕಟ -Vishwanews24

ಕೋವಿಡ್-19 : ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸರಳ ಆಚರಣೆ : ಮಾರ್ಗಸೂಚಿ ಪ್ರಕಟ -Vishwanews24

ಬೆಂಗಳೂರು: ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಸರ್ಕಾರ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ.ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.ಹಬ್ಬದ ಆಚರಣೆಯ ಸಂದರ್ಭದಲ್ಲಿ  ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್ ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago