Featured

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ – Vishwanews24

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

ಹೊಸದಿಲ್ಲಿ: ಈಗಾಗಲೇ ಕೋವಿಡ್-19  ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ ಕಾರ್ಯಪಡೆ ಮುಖ್ಯಸ್ಥರು NDTVಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇನ್‍ಕೊವ್ಯಾಕ್  ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಈಗಾಗಲೇ ಮುಂಜಾಗ್ರತಾ ಡೋಸ್ ಪಡೆದಿದ್ದಲ್ಲಿ, ಮೂಗಿನ ಮೂಲಕ ನೀಡುವ ಡೋಸನ್ನು ಅವರಿಗೆ ಶಿಫಾರಸ್ಸು ಮಾಡಲಾಗದು. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗಾಗಿ ಈ ಡೋಸ್ ಇದೆ” ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

“ಲಸಿಕಾ ಕಾರ್ಯಕ್ರಮದ ಅಂಗವಾಗಿ ಕೋವಿನ್ ಪೋರ್ಟೆಲ್ ನಾಲ್ಕನೇ ಡೋಸ್ ಅನ್ನು ಸ್ವೀಕರಿಸುವುದಿಲ್ಲ. ಒಬ್ಬ ವ್ಯಕ್ತಿ ನಾಲ್ಕನೇ ಡೋಸ್ ಪಡೆಯಲು ಬಯಸುತ್ತಾರೆ ಎಂದುಕೊಳ್ಳೋಣ. ಆಯಂಟಿಜಿನ್ ಸಿಂಕ್ ಎಂಬ ಒಂದು ಪರಿಕಲ್ಪನೆ ಇದೆ. ಒಬ್ಬ ವ್ಯಕ್ತಿಗೆ ಪದೇ ಪದೇ ನಿರ್ದಿಷ್ಟ ಬಗೆಯ ಆಯಂಟಿಜಿನ್ ಪ್ರತಿರೋಧ ಲಸಿಕೆ ನೀಡಿದಲ್ಲಿ ದೇಹ ಅದಕ್ಕೆ ಸ್ಪಂದಿಸುವುದು ನಿಲ್ಲಿಸುತ್ತದೆ ಅಥವಾ ತೀರಾ ಕಳಪೆಯಾಗಿ ಸ್ಪಂದಿಸುತ್ತದೆ. ಆದ್ದರಿಂದ ಆರಂಭದಲ್ಲಿ ಎಂಆರ್ ಎನ್‍ಎ ಲಸಿಕೆಗಳನ್ನು ಆರು ತಿಂಗಳ ಅಂತರದಲ್ಲಿ ನೀಡಲಾಗಿತ್ತು. ಬಳಿಕ ಜನ ಮೂರು ತಿಂಗಳ ಅಂತರದಲ್ಲಿ ಪಡೆದಿದ್ದಾರೆ. ಆದರೆ ಅದು ಇಂಥ ಪ್ರಕರಣಗಳಲ್ಲಿ ಭಾರಿ ಪ್ರಯೋಜನವಾಗಿದೆ. ಆದ್ದರಿಂದ ತಕ್ಷಣಕ್ಕೆ ನಾಲ್ಕನೇ ಡೋಸ್ ಪಡೆಯುವುದರಲ್ಲಿ ಅರ್ಥವಿಲ್ಲ” ಎಂದು ವಿಶ್ಲೇಷಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago