Featured

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ – Vishwanews24

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

ಹೊಸದಿಲ್ಲಿ: ಈಗಾಗಲೇ ಕೋವಿಡ್-19  ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ ಕಾರ್ಯಪಡೆ ಮುಖ್ಯಸ್ಥರು NDTVಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇನ್‍ಕೊವ್ಯಾಕ್  ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ಫಾರಂನಲ್ಲಿ ಪರಿಚಯಿಸಲಾಗಿತ್ತು. “ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಈಗಾಗಲೇ ಮುಂಜಾಗ್ರತಾ ಡೋಸ್ ಪಡೆದಿದ್ದಲ್ಲಿ, ಮೂಗಿನ ಮೂಲಕ ನೀಡುವ ಡೋಸನ್ನು ಅವರಿಗೆ ಶಿಫಾರಸ್ಸು ಮಾಡಲಾಗದು. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗಾಗಿ ಈ ಡೋಸ್ ಇದೆ” ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

“ಲಸಿಕಾ ಕಾರ್ಯಕ್ರಮದ ಅಂಗವಾಗಿ ಕೋವಿನ್ ಪೋರ್ಟೆಲ್ ನಾಲ್ಕನೇ ಡೋಸ್ ಅನ್ನು ಸ್ವೀಕರಿಸುವುದಿಲ್ಲ. ಒಬ್ಬ ವ್ಯಕ್ತಿ ನಾಲ್ಕನೇ ಡೋಸ್ ಪಡೆಯಲು ಬಯಸುತ್ತಾರೆ ಎಂದುಕೊಳ್ಳೋಣ. ಆಯಂಟಿಜಿನ್ ಸಿಂಕ್ ಎಂಬ ಒಂದು ಪರಿಕಲ್ಪನೆ ಇದೆ. ಒಬ್ಬ ವ್ಯಕ್ತಿಗೆ ಪದೇ ಪದೇ ನಿರ್ದಿಷ್ಟ ಬಗೆಯ ಆಯಂಟಿಜಿನ್ ಪ್ರತಿರೋಧ ಲಸಿಕೆ ನೀಡಿದಲ್ಲಿ ದೇಹ ಅದಕ್ಕೆ ಸ್ಪಂದಿಸುವುದು ನಿಲ್ಲಿಸುತ್ತದೆ ಅಥವಾ ತೀರಾ ಕಳಪೆಯಾಗಿ ಸ್ಪಂದಿಸುತ್ತದೆ. ಆದ್ದರಿಂದ ಆರಂಭದಲ್ಲಿ ಎಂಆರ್ ಎನ್‍ಎ ಲಸಿಕೆಗಳನ್ನು ಆರು ತಿಂಗಳ ಅಂತರದಲ್ಲಿ ನೀಡಲಾಗಿತ್ತು. ಬಳಿಕ ಜನ ಮೂರು ತಿಂಗಳ ಅಂತರದಲ್ಲಿ ಪಡೆದಿದ್ದಾರೆ. ಆದರೆ ಅದು ಇಂಥ ಪ್ರಕರಣಗಳಲ್ಲಿ ಭಾರಿ ಪ್ರಯೋಜನವಾಗಿದೆ. ಆದ್ದರಿಂದ ತಕ್ಷಣಕ್ಕೆ ನಾಲ್ಕನೇ ಡೋಸ್ ಪಡೆಯುವುದರಲ್ಲಿ ಅರ್ಥವಿಲ್ಲ” ಎಂದು ವಿಶ್ಲೇಷಿಸಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago