ಮುಂಡರಗಿ(ಗದಗ): ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ವೇದಾಂತ (3), ಪವನ (4), ಧನ್ಯಾ (6) ಎಂಬ ಮಕ್ಕಳನ್ನು ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…