ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು.
ಇದನ್ನೂ ಓದಿ:
ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…