ಉಡುಪಿ, : ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿ ಅನಮಯ ಯೋಗೇಶ್ ದಿವಾಕರ್ ಅವರು ಜನಪ್ರಿಯ ಕೌನ್ ಬನೇಗಾ ಕರೋಡ್ಪತಿ ಕ್ವಿಝ್ ಸ್ಪರ್ಧೆಯಲ್ಲಿ ಐವತ್ತು ಲಕ್ಷ ರೂ. ಗೆದ್ದಿದ್ದಾನೆ.
ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿ.ವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್ಪತಿ’ಯ ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿ ಅನಮಯ ಪಾಲ್ಗೊಂಡಿದ್ದನು.
ಅವಿಸ್ಮರಣೀಯ 2020: ಕೃಷ್ಣನಗರಿ ಉಡುಪಿಗೆ ಸಿಹಿ-ಕಹಿ ದೇಶದ ಎಂಟು ವಿದ್ಯಾರ್ಥಿಗಳು ಮಾತ್ರ ಈ ಕೌನ್ ಬನೇಗಾ ಕರೋಡ್ಪತಿ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದರು. ಹಾಟ್ ಸೀಟ್ ನಲ್ಲಿ ಅಮಿತಾಬ್ ಬಚ್ಚನ್ ಕೇಳುವ 15 ಪ್ರಶ್ನೆಗಳ ಪೈಕಿ ಅನಮಯ 14 ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ್ದಾನೆ.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದರೆ ಒಂದು ಕೋಟಿ ಗೆಲ್ಲುವ ಅವಕಾಶ ಇದ್ದರೂ, ಖಚಿತ ಉತ್ತರ ಗೊತ್ತಿಲ್ಲದ ಕಾರಣ ಕ್ವಿಝ್ ನಿಂದ ಕ್ವಿಟ್ ಆಗುವ ನಿರ್ಧಾರ ಮಾಡಿದ್ದಾನೆ. ಆದರೂ ರಾಜ್ಯದ ಕರಾವಳಿಯ ಈ ವಿದ್ಯಾರ್ಥಿ ಪೋಷಕರ ಹಾಗೂ ಶಾಲೆಯ ಕೀರ್ತಿ ಪತಾಕೆಯನ್ನು ದೇಶ ಮಟ್ಟದಲ್ಲೂ ಪಸರಿಸಿದ್ದಾನೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…