ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅನುಮಾನಪಟ್ಟ ನಂತರ ತೀವ್ರ ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಗೇಜ್ ಬ್ಯಾಗ್ನ ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್ಗಳಲ್ಲಿ 1.7 ಕೆಜಿ ಹಶೀಶ್ ಮತ್ತು ಚರಸ್ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ.
ಆರೋಪಿಯು ಬ್ಯಾಂಕಾಕ್-ಬೆಂಗಳೂರಿಗೆ ಆಗಮಿಸಿದ್ದ ಈ ವೇಳೆ ಆತನ ನಡವಳಿಕೆಯ ಮೇಲೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಇದನ್ನೂ ಓದಿ:
ಇನ್ನು ಕಸ್ಟಮ್ ಅಧಿಕಾರಿಗಳು ಆರೋಪಿಯ ಮೇಲೆ ಎನ್.ಡಿ.ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…