Featured

ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ – vishwanews24

ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅನುಮಾನಪಟ್ಟ ನಂತರ ತೀವ್ರ ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಗೇಜ್ ಬ್ಯಾಗ್ನ ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್ಗಳಲ್ಲಿ 1.7 ಕೆಜಿ ಹಶೀಶ್ ಮತ್ತು ಚರಸ್ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ.

ಆರೋಪಿಯು ಬ್ಯಾಂಕಾಕ್-ಬೆಂಗಳೂರಿಗೆ ಆಗಮಿಸಿದ್ದ ಈ ವೇಳೆ ಆತನ ನಡವಳಿಕೆಯ ಮೇಲೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾಗಿದೆ.

 ಇದನ್ನೂ ಓದಿ:

ಇನ್ನು ಕಸ್ಟಮ್ ಅಧಿಕಾರಿಗಳು ಆರೋಪಿಯ ಮೇಲೆ ಎನ್.ಡಿ.ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

2 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

18 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

33 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago